Select Your Language

Notifications

webdunia
webdunia
webdunia
webdunia

ಬಿಜೆಪಿಯವರಿಗೆ ತಾಕತ್ತಿದ್ದರೆ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಿ-ಎಚ್.ಡಿ.ದೇವೇಗೌಡರ ಸವಾಲು

ಬಿಜೆಪಿಯವರಿಗೆ ತಾಕತ್ತಿದ್ದರೆ ಸದನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಿ-ಎಚ್.ಡಿ.ದೇವೇಗೌಡರ ಸವಾಲು
ಬೆಂಗಳೂರು , ಗುರುವಾರ, 7 ಫೆಬ್ರವರಿ 2019 (15:24 IST)
ಬೆಂಗಳೂರು : ಬಿಜೆಪಿಯವರಿಗೆ ತಾಕತ್ತಿದ್ದರೆ ಅವಿಶ್ವಾಸ ಗೊತ್ತುವಳಿ ಮಂಡಿಸಲಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬಿಜೆಪಿ ನಾಯಕರಿಗೆ ಸವಾಲೆಸಿದಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಬಿಜೆಪಿ ನಡವಳಿಕೆ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಮುಂದಾದ ಅವರನ್ನು ಯಾರೂ ಹಿಡಿದಿಟ್ಟಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಅವರೇ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.


ಮದುವೆ, ಕಾರ್ಯಕ್ರಮ, ವೈಯಕ್ತಿಕ ಕೆಲಸದ ಒತ್ತಡದಿಂದಾಗಿ ಅವರು ಇಂದು ಸದನಕ್ಕೆ ಹಾಜರಾಗಿಲ್ಲ. ನಾಳೆಯಿಂದ ಎಲ್ಲರೂ ಬರುತ್ತಾರೆ. ಆಗ ಬಿಜೆಪಿಯವರಿಗೆ ಶಕ್ತಿಇದ್ದರೆ ಅವಿಶ್ವಾಸ ಮಂಡಿಸಲಿ’ ಎಂದು ಅವರು ಸವಾಲು ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ ಸಿದ್ದರಾಮಯ್ಯ