Webdunia - Bharat's app for daily news and videos

Install App

ಮುಂಗಾರು ಅಧಿವೇಶನಕ್ಕೆ ಸಚಿವ ಅರುಣ್ ಜೇಟ್ಲಿ ಗೈರು: ಹೊಸ ನಾಯಕನ ಹುಡುಕಾಟದಲ್ಲಿ ಬಿಜೆಪಿ

Webdunia
ಸೋಮವಾರ, 16 ಜುಲೈ 2018 (10:13 IST)
ನವದೆಹಲಿ: ಈ ಬಾರಿ ಮುಂಗಾರು ಅಧಿವೇಶನಕ್ಕೆ ರಾಜ್ಯಸಭೆ ನಾಯಕ ಸಚಿವ ಅರುಣ್ ಜೇಟ್ಲಿ ಗೈರು ಹಾಜರಾಗಲಿದ್ದಾರೆ. ಅವರ ಬದಲಿಗೆ ರಾಜ್ಯಸಭೆ ನಾಯಕ ಸ್ಥಾನಕ್ಕೆ ಬಿಜೆಪಿ ಹೊಸ ನೇತಾರರ ಹುಡುಕಾಟದಲ್ಲಿದೆ.

ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಅರುಣ್ ಜೇಟ್ಲಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗಾಗಿ ಜುಲೈ 18 ರಿಂದ ಆಗಸ್ಟ್ 10 ರವರೆಗೆ ನಡೆಯಲಿರುವ ಮುಂಗಾರು ಅಧಿವೇಶನ ತಪ್ಪಿಸಿಕೊಳ್ಳಲಿದ್ದಾರೆ.

ಈಗಾಗಲೇ ಅರುಣ್ ಜೇಟ್ಲಿ ನಿಭಾಯಿಸುತ್ತಿರುವ ರಾಜ್ಯಸಭೆ ನಾಯಕ ಸ್ಥಾನವನ್ನು ಸಚಿವ ಪಿಯೂಷ್ ಗೋಯೆಲ್ ನಿಭಾಯಿಸುತ್ತಿದ್ದಾರೆ. ಆದರೆ ರಾಜ್ಯಸಭೆ ಅಧಿವೇಶನ ಆರಂಭವಾಗುವ ಹೊತ್ತಿಗೆ ಬಿಜೆಪಿ ಈ ಸ್ಥಾನಕ್ಕೆ ತಾತ್ಕಾಲಿಕವಾಗಿ ಇನ್ನೊಬ್ಬ ನಾಯಕನನ್ನು ಆರಿಸಬೇಕಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments