Select Your Language

Notifications

webdunia
webdunia
webdunia
webdunia

ಪಿಎಂ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ

ಪಿಎಂ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ
ನವದೆಹಲಿ , ಶನಿವಾರ, 9 ಮಾರ್ಚ್ 2019 (13:55 IST)
ನವದೆಹಲಿ : ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.


ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ  ಸಿಎಂ,  ಬರ ಪರಿಸ್ಥಿತಿ ಹಾಗೂ ನರೇಗಾ ಯೋಜನೆ ಅನುದಾನ ಬಿಡುಗಡೆ ಕುರಿತು ಮನವಿ ಮಾಡಿದ್ದಾರೆ.


ಪ್ರಧಾನಿ ಮೋದಿ ಅವರಲ್ಲಿ  ಬಾಕಿ ಉಳಿಸಿಕೊಂಡಿರುವ 2,149ಕೋಟಿ ರೂ. ಬಿಡುಗಡೆ ಮಾಡುವಂತೆ ಸಿಎಂ ಕಿಮಾರಸ್ವಾಮಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಹಣಕಾಸು ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಸುಭಾಷ್ ಚಂದ್ರ ಗರ್ಗ್ ನೇಮಕ