Webdunia - Bharat's app for daily news and videos

Install App

ರೊಟ್ಟಿ ಸುಟ್ಟಿದ್ದು ಕಪ್ಪಾಗಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಭೂಪ!

Webdunia
ಮಂಗಳವಾರ, 10 ಜುಲೈ 2018 (18:52 IST)
ಉತ್ತರ ಪ್ರದೇಶ : ಕೇಂದ್ರದಲ್ಲಿ ಎನ್ ಡಿೆ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಮಹಿಳೆಯರ ಹಿತ ಕಾಪಾಡಲು ಅನೇಕ ಕ್ರಮ ತೆಗೆದುಕೊಂಡಿದ್ದು ಅದರಲ್ಲಿ ಮುಸ್ಲಿಂ ಮಹಿಳೆಯರಿಗೆ ನೀಡುವ ತ್ರಿವಳಿ ತಲಾಖ್ ಕ್ರಮವನ್ನು ರದ್ದು ಮಾಡಿರುವುದು ಕೂಡ ಒಂದು. ಆದರೆ ಕೆಲವು ಕಡೆ ಈಗಲೂ ಮಹಿಳೆಯರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.


ಹೌದು. ಇತ್ತೀಚೆಗೆ ಉತ್ತರಪ್ರದೇಶ ಮಹೋಬಾ ಜಿಲ್ಲೆಯ ಭೂಪನೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಅವನು ಆಕೆಗೆ ತಲಾಖ್ ನೀಡಿರುವುದಕ್ಕೆ ಕಾರಣ ತಿಳಿದರೆ ಆಶ್ಚರ್ಯವಾಗುತ್ತದೆ. ಏಕೆಂದರೆ ಆತ ತನ್ನ ಪತ್ನಿಗೆ  ತಲಾಖ್ ನೀಡಿದ್ದು ಒಂದು ಕ್ಷುಲಕ ಕಾರಣಕ್ಕೆ.


ಅದೇನೆಂದರೆ 3 ದಿನಗಳ ಹಿಂದೆ ಆತ ಪತ್ನಿ ಮಾಡಿದ್ದ ರೊಟ್ಟಿ ಸುಟ್ಟು ಕಪ್ಪಾಗಿದೆ ಎಂದು ಬೇಸತ್ತು ಆ ಕ್ಷಣದಲ್ಲೇ ತ್ರಿವಳಿ ತಲಾಖ್ ನೀಡಿದ್ದಾನೆ. ಪತ್ನಿ ಈ ಬಗ್ಗೆ ದೂರು ನೀಡಿದ ಬಳಿಕ ಈ ವಿಷಯ ಬಹಿರಂಗವಾಗಿದೆ. ಆದರೆ ತ್ರಿವಳಿ ತಲಾಖ್ ಅಸಿಂಧು ಎಂದು ಕಳೆದ ವರ್ಷದ ಕೋರ್ಟ್ ತೀರ್ಪು ನೀಡಿದ್ದು  ಈ ಮಹಾಶಯನಿಗೆ ತಿಳಿದಿಲ್ಲವೆಂದು ಕಾಣುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments