Webdunia - Bharat's app for daily news and videos

Install App

ಜನರತ್ತ ಚೂರುಗಳನ್ನು ಎಸೆದು ಚುನಾವಣೆ ಗೆಲ್ಲಬಹುದು, ಆದರೆ ದೇಶ ನಡೆಸಲು ಸಾಧ್ಯವಿಲ್ಲ: ಮೋದಿ ವಾಗ್ದಾಳಿ

Webdunia
ಬುಧವಾರ, 31 ಆಗಸ್ಟ್ 2016 (19:28 IST)
ಚುನಾವಣೆ ಸನ್ನಿಹಿತ ಗುಜರಾತಿನಲ್ಲಿ ನೀರಾವರಿ ಯೋಜನೆಯೊಂದನ್ನು ಉದ್ಘಾಟಿಸಿದ ಬಳಿಕ ಪ್ರಕ್ಷುಬ್ಧ ಪಟೇಲ್ ಸಮುದಾಯದ ಹೃದಯಭಾಗದ ರೈತರನ್ನು ಪ್ರಧಾನಿ ನರೇಂದ್ರ ಮೋದಿ  ಸಂಧಿಸಿದರು.
 
ಸೌರಾಷ್ಟ್ರ ನರ್ಮದಾ ಅವತಾರಣ್ ನೀರಾವರಿ ಯೋಜನೆ ಉದ್ಘಾಟಿಸಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ ಮೋದಿ, ಜನರಿಗೆ ಚೂರುಗಳನ್ನು ಎಸೆದು ಆಮಿಷಗಳನ್ನು ಒಡ್ಡುವ ಮೂಲಕ ಚುನಾವಣೆಗಳನ್ನು ಗೆಲ್ಲಬಹುದು, ಆದರೆ ಹಾಗೆ ಮಾಡುವುದರಿಂದ ದೇಶವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.
 
ನಾವು ಕಳೆದ 15 ವರ್ಷಗಳಿಂದ ಪರಿವರ್ತನೆ ಮತ್ತು ಅಭಿವೃದ್ಧಿಗಾಗಿ ಈ ಯೋಜನೆಗೆ ಶ್ರಮ ಪಟ್ಟಿದ್ದೇವೆ ಎಂದು ಮೋದಿ ಸಾನೋಸರಾ ಗ್ರಾಮದಲ್ಲಿ ನೆರೆದಿದ್ದ ಜನತೆಗೆ ತಿಳಿಸಿದರು.
 
ಈ ಹಂತದಲ್ಲಿ ಸೌನಿ ಯೋಜನೆ ಉದ್ಘಾಟನೆಯನ್ನು  ಚುನಾವಣೆಗೆ ಮುನ್ನ ಮತದಾರರಿಗೆ ಸಂದೇಶವನ್ನು ಮುಟ್ಟಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments