Webdunia - Bharat's app for daily news and videos

Install App

ರೇಪಿಸ್ಟ್‌ಗಳಿಗೆ, ಹತ್ಯೆಕೋರರಿಗೆ ಮಹಾರಾಷ್ಟ್ರದಲ್ಲಿ ಪೆರೋಲ್ ಇಲ್ಲ

Webdunia
ಗುರುವಾರ, 1 ಸೆಪ್ಟಂಬರ್ 2016 (12:50 IST)
ಮಹಾರಾಷ್ಟ್ರದಲ್ಲಿ ರೇಪ್, ರೇಪ್ ಮತ್ತು ಹತ್ಯೆ ಹಾಗೂ ಡಕಾಯಿತಿಗಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ಕಾಯಂ ಪೆರೋಲ್‌ಗೆ ಅರ್ಹರಲ್ಲ ಎಂದು  ಬಂಧೀಖಾನೆ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಮುಂಬೈನಲ್ಲಿ ಸಂವೇದನಾತ್ಮಕ ಹತ್ಯೆಯ ಪ್ರಕರಣದಲ್ಲಿ ಕೈದಿಯೊಬ್ಬ ಪೆರೋಲ್ ಜಂಪ್ ಮಾಡಿದ ಹಿನ್ನೆಲೆಯಲ್ಲಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ.
 
ರೇಪ್, ರೇಪ್ ಮತ್ತು ಹತ್ಯೆ, ಮಾದಕ ವಸ್ತು ಕಳ್ಳಸಾಗಣೆ ಮತ್ತು ಡಕಾಯಿತಿ ಮುಂತಾದ ಆರೋಪಗಳಿಗೆ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು  ಕಾಯಂ ಪೆರೋಲ್‌ಗೆ ಅರ್ಹರಲ್ಲ ಎಂದು ಬಂಧೀಖಾನೆ ಕೈಪಿಡಿಯಲ್ಲಿ ಸೂಚಿಸಿದ ತಿದ್ದುಪಡಿಗಳು ತಿಳಿಸಿವೆ.
 
ಮುಂಬೈ ಮೂಲದ ವಕೀಲ ಪಲ್ಲವಿ ಪುರ್‌ಕಾಯಸ್ತ ಅವರ ಹತ್ಯೆ ಪ್ರಕರಣದಲ್ಲಿ ನಾಸಿಕ್ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜದ್ ಮೊಗುಲ್ ಪೆರೋಲ್ ಜಂಪ್ ಮಾಡಿದಾಗಿನಿಂದ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೆರೋಲ್ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ