Select Your Language

Notifications

webdunia
webdunia
webdunia
webdunia

ದೇವೇಗೌಡರಿಗೆ ಸ್ಪೆಷಲ್ಲಾಗಿ ಫೋನ್ ಮಾಡಿದ ರಾಷ್ಟ್ರಪತಿ ಕೋವಿಂದ್

ದೇವೇಗೌಡರಿಗೆ ಸ್ಪೆಷಲ್ಲಾಗಿ ಫೋನ್ ಮಾಡಿದ ರಾಷ್ಟ್ರಪತಿ ಕೋವಿಂದ್
ನವದೆಹಲಿ , ಗುರುವಾರ, 26 ಅಕ್ಟೋಬರ್ 2017 (09:16 IST)
ನವದೆಹಲಿ: ವಿಧಾನಸೌಧದ ಸುವರ್ಣ ಮಹೋತ್ಸವದ ಅಂಗವಾಗಿ ಅಧಿವೇಶನದಲ್ಲಿ ಭಾಷಣ ಮಾಡುವಾಗ ದೇವೇಗೌಡರ ಹೆಸರನ್ನು ಕೈ ಬಿಟ್ಟಿದ್ದಕ್ಕೆ ನೆನಪಿಸಿಕೊಂಡಿದ್ದ ರಾಷ್ಟ್ರಪತಿ ಕೋವಿಂದ್ ದೆಹಲಿಗೆ ತೆರಳಿದ ಮೇಲೂ ದೇವೇಗೌಡರನ್ನು ಸ್ಮರಿಸಿಕೊಂಡಿದ್ದಾರೆ.

 
ದೆಹಲಿಗೆ ತೆರಳಿದ ಮೇಲೆ ಮಾಜಿ ಪ್ರಧಾನಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿದ ರಾಷ್ಟ್ರಪತಿ ಕೋವಿಂದ್ ಆರೋಗ್ಯ ವಿಚಾರಿಸಿದ್ದಲ್ಲದೆ, ಭಾಷಣದಲ್ಲಿ ಕಣ್ತಪ್ಪಿನಿಂದ ಹೆಸರು ಬಿಟ್ಟು ಹೋಗಿದ್ದಕ್ಕೆ ಕ್ಷಮೆ ಕೋರಿದರು.

ಇದಕ್ಕೆ ಗೌಡರೂ ಈ ಘಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಅಧಿವೇಷನದ ಭಾಷಣದಲ್ಲಿ ದೇವೇಗೌಡರ ಹೆಸರಿರಲಿಲ್ಲ. ಸ್ವತಃ ರಾಷ್ಟ್ರಪತಿ ಕೋವಿಂದ್ ದೇವೇಗೌಡರನ್ನು ಸ್ಮರಿಸಿಕೊಂಡು, ಗೌಡರು ತಮ್ಮ ಸ್ನೇಹಿತರು ಎಂದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಸ್ ಕ್ಲೂಸಿವ್: ಧರ್ಮಸ್ಥಳದಲ್ಲಿ ಪ್ರಧಾನಿ ಮೋದಿ ಪ್ರೋಗ್ರಾಂ ಹೇಗಿರುತ್ತೆ ಗೊತ್ತಾ?