Webdunia - Bharat's app for daily news and videos

Install App

ದಲಿತರು, ಹಿಂದುಳಿದವರು ರಾಷ್ಟ್ರೀಯವಾದಿಗಳಲ್ಲವೇ?

Webdunia
ಗುರುವಾರ, 25 ಆಗಸ್ಟ್ 2016 (18:17 IST)
ದಲಿತರು ಮತ್ತು ಹಿಂದುಳಿದವರು ರಾಷ್ಟ್ರೀಯತಾವಾದಿಗಳಲ್ಲವೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರಿಗೆ ಬುಧವಾರ ಪ್ರಶ್ನಿಸಿದ್ದಾರೆ.
 
ಮಂಗಳವಾರ ನವದೆಹಲಿಯಲ್ಲಿ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನ್ನಾಡಿದ್ದ ಪ್ರಧಾನಿ ಮೋದಿ, ಪಕ್ಷದ ಜತೆ ಗುರುತಿಸಿಕೊಂಡಿರುವ ಹಿಂದುಳಿದವರು ಮತ್ತು ದಲಿತರನ್ನು ರಾಷ್ಟ್ರೀಯತಾವಾದಿಗಳಾಗಿ ತರಬಯಸುತ್ತೇವೆ ಎಂದು ಹೇಳಿದ್ದರು. 
 
ಅವರ ಈ ಹೇಳಿಕೆ ವಿರುದ್ಧ ಕಿಡಿಕಾರಿರುವ ರಾಹುಲ್ ಗಾಂಧಿ, ಹಾಗಾದರೆ ದಲಿತರು ಮತ್ತು ಹಿಂದುಳಿದವರು ರಾಷ್ಟ್ರೀಯವಾದಿಗಳಲ್ಲವೇ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ. 
 
ಮುಂದಿನ ಚುನಾವಣೆಯಲ್ಲಿ ಸರಕಾರ ವಿರೋಧಿ ಅಲೆ ಮುಖ್ಯ ಅಂಶವಾಗಲಿದೆ. ಅದನ್ನು ಸೋಲಿಸಲು ದಾರಿಗಳನ್ನು ಕಂಡುಕೊಳ್ಳಬೇಕು ಎಂದು ಮಂಗಳವಾರ ನಡೆದ ಕಾರ್ಯಾಗಾರದಲ್ಲಿ ಪ್ರಧಾನಿ ಮೋದಿ ತಮ್ಮ ನಾಯಕರಿಗೆ ಎಚ್ಚರಿಕೆ ನೀಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments