Webdunia - Bharat's app for daily news and videos

Install App

ಲವರ್ ಗೆ ರಾಖಿ ಕಟ್ಟಲು ಒತ್ತಾಯಿಸಿದ್ದಕ್ಕೆ ಈತ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 30 ಆಗಸ್ಟ್ 2018 (10:04 IST)
ನವದೆಹಲಿ: ಸಹೋದರತ್ವ ಭಾವನೆ ಬೀರುವ ರಾಖಿ ಹಬ್ಬದಂದು ಶಿಕ್ಷಕರು ತಾನು ಪ್ರೀತಿಸಿದ ಹುಡುಗಿಗೇ ರಾಖಿ ಕಟ್ಟಲು ಹೇಳಿದ್ದಕ್ಕೆ ಈ ಹುಡುಗ ಮಾಡಿದ್ದೇನು ಗೊತ್ತಾ?!

ತ್ರಿಪುರಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 18 ವರ್ಷದ ವಿದ್ಯಾರ್ಥಿಗೆ ಶಿಕ್ಷಕರು ರಾಖಿ ಹಬ್ಬದಂದು ಆತ ಲವ್ ಮಾಡುತ್ತಿದ್ದ ಹುಡುಗಿಗೆ ರಾಖಿ ಕಟ್ಟಲು ಒತ್ತಾಯಿಸಿದ್ದರು. ಇದರಿಂದ ಮನನೊಂದ ಆತ ಬಹುಮಡಿ ಕಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆದರೆ ಅದೃಷ್ಟವಶಾತ್ ಗಂಭೀರ ಗಾಯಗಳೊಂದಿಗೆ ಬದುಕುಳಿದಿದ್ದು, ಸದ್ಯಕ್ಕೆ ಆತನ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಈತ ಪ್ಲಸ್ ಟು ಓದುತ್ತಿದ್ದ ಎನ್ನಲಾಗಿದ್ದು, 10 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗಿಯನ್ನು ಈತ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಅದೇ ಶಾಲಾ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನ ನಡೆಸಿದ್ದ. ಆದರೆ ಇದುವರೆಗೆ ಪೊಲೀಸರು ಪ್ರಕರಣದ ಬಗ್ಗೆ ಅಧಿಕೃತ ಪ್ರಕರಣ ದಾಖಲಿಸಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments