Select Your Language

Notifications

webdunia
webdunia
webdunia
webdunia

ಇರಾನಿ ಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ರವೀಂದ್ರ ಜಡೇಜ ಅಲಭ್ಯ; ಅಶ್ವಿನ್ ಗೆ ಅವಕಾಶ

ಇರಾನಿ ಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ರವೀಂದ್ರ ಜಡೇಜ ಅಲಭ್ಯ; ಅಶ್ವಿನ್ ಗೆ ಅವಕಾಶ
ನವದೆಹಲಿ , ಭಾನುವಾರ, 11 ಮಾರ್ಚ್ 2018 (07:01 IST)
ನವದೆಹಲಿ: ಇರಾನಿ ಕಪ್‌ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಇತರೆ ತಂಡದಲ್ಲಿ ಆರ್‌.ಅಶ್ವಿನ್‌, ಆಡಲಿದ್ದಾರಂತೆ. ರವೀಂದ್ರ ಜಡೇಜ ಅವರು ಗಾಯಗೊಂಡಿರುವ ಹಿನ್ನೆಲೆ ಅಶ್ವಿನ್ ಗೆ ಅವಕಾಶ ಸಿಕ್ಕಿದೆ.


ಮಾರ್ಚ್‌ 14ರಿಂದ 18ರವರೆಗೆ ನಾಗಪುರದಲ್ಲಿ ನಡೆಯುವ ಇರಾನಿ ಕಪ್‌ ಪಂದ್ಯದಲ್ಲಿ ಭಾರತ ಇತರೆ ತಂಡ ರಣಜಿ ಚಾಂಪಿಯನ್‌ ವಿದರ್ಭ ಎದುರು ಆಡಲಿದೆ.


‘ಜಡೇಜ ಗಾಯಗೊಂಡಿರುವ ಹಿನ್ನೆಲೆ, ವೈದ್ಯರು ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಹೀಗಾಗಿ ಇರಾನಿ ಕಪ್‌ನಲ್ಲಿ ಆಡುತ್ತಿಲ್ಲ. ಅವರ ಬದಲು ಅಶ್ವಿನ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ’ ಎಂದು ಬಿಸಿಸಿಐ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಡ್ಮಿಂಟನ್‌ ಆಟಗಾರ ಚುಂಗ್‌ ಜೇ ಸುಂಗ್‌ ಅವರು ಹೃದಯಾಘಾತದಿಂದ ನಿಧನ