Select Your Language

Notifications

webdunia
webdunia
webdunia
webdunia

ಪ್ರಕಾಶ್ ರೈ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಬಂಡ್ಲರಹಟ್ಟಿ ಗ್ರಾಮಸ್ಥರು

ಪ್ರಕಾಶ್ ರೈ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಬಂಡ್ಲರಹಟ್ಟಿ ಗ್ರಾಮಸ್ಥರು
ಬೆಂಗಳೂರು , ಶನಿವಾರ, 13 ಅಕ್ಟೋಬರ್ 2018 (06:41 IST)
ಬೆಂಗಳೂರು : ನಟ ಪ್ರಕಾಶ್ ರೈ ಮೇಲೆ ಚಿತ್ರದುರ್ಗದ ಹಿರಿಯೂರು ತಾಲೂಕಿನ ಬಂಡ್ಲರಹಟ್ಟಿ ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾರಣ ನಟ ಪ್ರಕಾಶ್ ರೈ ಇದೇ ಜನವರಿಯಲ್ಲಿ  ಬಂಡ್ಲರಹಟ್ಟಿ ಗ್ರಾಮವನ್ನು ದತ್ತು ಪಡೆದುಕೊಂಡು ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗಿ ಅಶುದ್ಧ ನೀರು ಕುಡಿದು ಜನರು  ಖಾಯಿಲೆಯಿಂದ ಬಳಲುತ್ತಿದ್ದಾರೆ.


ಗ್ರಾಮಸ್ಥರು ಇಷ್ಟೆಲ್ಲಾ ತೊಂದರೆ ಅನುಭವಿಸುತ್ತಿದ್ದರು  ಪ್ರಕಾಶ್ ರೈ ಮಾತ್ರ ಇಂದಿಗೂ ಗ್ರಾಮಕ್ಕೆ ಭೇಟಿಯೇ ನೀಡಿಲ್ಲ. ಇದರಿಂದ ಬೇಸರಗೊಂಡ ಗ್ರಾಮಸ್ಥರು ಪ್ರಕಾಶ್ ರೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಬ್‍ಜೀ ಆನ್‍ಲೈನ್ ಗೇಮ್‍ ಚಟದಿಂದ ತನ್ನವರನ್ನೆ ಕೊಲೆ ಮಾಡಿದ 19 ವರ್ಷದ ಯುವಕ