Webdunia - Bharat's app for daily news and videos

Install App

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವೆ: ಎಚ್ ಡಿ ಕುಮಾರಸ್ವಾಮಿ

Webdunia
ಭಾನುವಾರ, 27 ಮೇ 2018 (12:35 IST)
ಬೆಂಗಳೂರು: ರೈತರ ಸಾಲಮನ್ನಾ ಮಾಡದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಸಿಎಂ ಕುರ್ಚಿಗೆ ಅಂಟಿ ಕುಳಿತಿಲ್ಲ. ರೈತರ ಸಾಲ ಮನ್ನಾ ಮಾಡಿದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಹಿಂದೆ ಮುಂದೆ ನೋಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾಳೆ ವಿಪಕ್ಷ ಬಿಜೆಪಿ ಇದೇ ವಿಚಾರಕ್ಕೆ ರಾಜ್ಯವ್ಯಾಪಿ ಬಂದ್ ಗೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ತಜ್ಞರೊಂದಿಗೆ ಸಭೆ ನಡೆಸುತ್ತಿರುವ ಸಿಎಂ ಸಾಲಮನ್ನಾ ಕುರಿತು ಚರ್ಚೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments