Webdunia - Bharat's app for daily news and videos

Install App

ಸಾಲಮನ್ನಾ ಬಗ್ಗೆ ಇನ್ನೂ ಸರಿಯಾದ ಮಾಹಿತಿ ಇಲ್ಲದೇ ಕನ್ ಫ್ಯೂಸ್ ಆಗಿರುವ ರೈತರು

Webdunia
ಭಾನುವಾರ, 15 ಜುಲೈ 2018 (08:55 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಏನೋ ರೈತರ ಸಾಲಮನ್ನಾ ಮಾಡುವುದಾಗಿ ಘೋಷಿಸಿದರು. ಆದರೆ ರೈತರು ಮಾತ್ರ ಇನ್ನೂ ಸರಿಯಾದ ಮಾಹಿತಿಯಿಲ್ಲದೇ ಕನ್ ಫ್ಯೂಸ್ ಆಗಿ ಕೂತಿದ್ದಾರೆ.

ರೈತರ ಸಾಲಮನ್ನಾ ಬಗ್ಗೆ ಸರಿಯಾದ ಮಾಹಿತಿಯಿಲ್ಲದೇ ರೈತರು ಕಂಗಾಲಾಗಿದ್ದಾರೆ.  ಸಾಲಮನ್ನಾ ಯಾರಿಗೆ, ಎಷ್ಟು ಎಂಬುದರ ಬಗ್ಗೆ ರೈತರಿಗೆ ಇನ್ನೂ ಸರಿಯಾದ ಮಾಹಿತಿ ಸಿಕ್ಕಿಲ್ಲ.

ಸ್ಥಳೀಯ ಬ್ಯಾಂಕ್ ಗಳಿಗೆ ಇನ್ನೂ ಸುತ್ತೋಲೆ ಬಾರದೇ ಇರುವುದರಿಂದ ಸಾಲಮನ್ನಾ ಬಗ್ಗೆ ರೈತರಲ್ಲಿ ಹಲವು ಗೊಂದಲಗಳು ಬಾಕಿ ಇವೆ.  ಇದಲ್ಲದೆ, ಈಗಾಗಲೇ ಸಾಲ ಪಾವತಿ ಮಾಡುವವರಿಗೆ ಸರ್ಕಾರದಿಂದ ಎಷ್ಟು ಹಣ ಪಾವತಿಯಾಗಲಿದೆ, ಇದುವರೆಗೆ ಸಾಲ ಪಾವತಿ ಮಾಡದೇ ಇರುವವರಿಗೆ ಮಾತ್ರ ಇದು ಅನ್ವಯವಾಗುತ್ತದಾ ಎಂಬುದು ಇನ್ನೂ ರೈತರಿಗೆ ಪ್ರಶ್ನೆಯಾಗಿಯೇ ಉಳಿದಿದೆ. ಸುತ್ತೋಲೆ ಬರುವವರೆಗೂ ಈ ಅನುಮಾನಗಳು ಹಾಗೇ ಉಳಿಯಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments