Webdunia - Bharat's app for daily news and videos

Install App

ರೈತರಿಗೆ ಬಂಪರ್ ಆಫರ್ ಕೊಡಲು ಕೇಂದ್ರ ಇಂದು ಮಹತ್ವದ ಘೋಷಣೆ!

Webdunia
ಬುಧವಾರ, 4 ಜುಲೈ 2018 (09:07 IST)
ನವದೆಹಲಿ: ರೈತರಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚಿನ ಕೊಡುಗೆ ನೀಡಿಲ್ಲ ಎಂಬ ಟೀಕೆಗಳಿಗೆ ಉತ್ತರ ನೀಡುವಂತೆ ಇಂದು ಕೇಂದ್ರ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಭೆ ನಡೆಯಲಿದ್ದು, ರೈತರಿಗೆ ಬಂಪರ್ ಕೊಡುಗೆ ನೀಡಲಿದೆ ಎನ್ನಲಾಗಿದೆ.

ಭತ್ತ ಮತ್ತು ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡುವುದು ಮತ್ತು ಮುಂಗಾರಿನ ಸುಮಾರು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ನಿಟ್ಟಿನಲ್ಲಿ ಈ ಸಂಪುಟ ಸಭೆ ನಡೆಯಲಿದೆ.

ಭತ್ತಕ್ಕೆ 200 ರೂ. ಮತ್ತು ರಾಗಿಗೆ 900 ರೂ. ಬೆಂಬಲ ಬೆಲೆ ಘೋಷಿಸುವ ಸಾಧ್ಯತೆಯಿದೆ. ಕೇಂದ್ರ ಈ ಘೋಷಣೆ ಮಾಡಿದರೆ ರೈತರಿಗೆ ಭಾರೀ ಲಾಭವಾಗಲಿದೆ. ಇದರಿಂದ ರೈತರಿಗೆ ಭಾರೀ ಲಾಭವಾಗಲಿದ್ದು, ಮೋದಿ ಸರ್ಕಾರದ ಮಹತ್ವದ ನಿರ್ಧಾರ ಇದಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments