Webdunia - Bharat's app for daily news and videos

Install App

ಕರಾವಳಿಯ ಮಕ್ಕಳಿಗೆ ಸ್ವಾತಂತ್ರ್ಯ ದಿನವೇ ಇಲ್ಲ!

Webdunia
ಮಂಗಳವಾರ, 14 ಆಗಸ್ಟ್ 2018 (15:28 IST)
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಇಡೀ ದೇಶ ಮುಳುಗಿದ್ದರೆ, ಕರಾವಳಿಯ ಶಾಲೆಯ ಮಕ್ಕಳಿಗೆ ಮಾತ್ರ ಈ ಭಾಗ್ಯವಿಲ್ಲ.

ಮಳೆಯಿಂದಾಗಿ ಕಳೆದ ಶುಕ್ರವಾರದಿಂದ ಶಾಲೆಗೆ ನಿರಂತರ ರಜೆ ಘೋಷಿಸಲಾಗಿದೆ. ವಿಪರೀತ ಮಳೆಯಿಂದಾಗಿ ಮನೆಯಿಂದ ಹೊರಗೆ ಬರುವ ಪರಿಸ್ಥಿತಿಯಲ್ಲಿಲ್ಲ. ಹೀಗಿರುವಾಗ ಸ್ವಾತಂತ್ರ್ಯೋತ್ಸವ ಎಲ್ಲಿಂದ ಬಂತು?

ಹೆಚ್ಚಿನ ಶಾಲೆಗಳು ಔಪಚಾರಿಕವಾಗಿ ಧ್ವಜಾರೋಹಣ ಮಾಡಿ ಉಳಿದ ಕಾರ್ಯಕ್ರಮಗಳನ್ನು ರದ್ದುಗೊಳಿಸಲು ತೀರ್ಮಾನಿಸಿವೆ. ಇದರಿಂದಾಗಿ ಪ್ರತೀ ವರ್ಷದಂತೇ ಸಂಭ್ರಮದಿಂದ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಈ ಬಾರಿ ಕರಾವಳಿಯ ಮಕ್ಕಳಿಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments