Webdunia - Bharat's app for daily news and videos

Install App

ಕೈಲಾಸ ಯಾತ್ರೆಗೆ ಹೊರಟ ರಾಹುಲ್ ಗಾಂಧಿ

Webdunia
ಗುರುವಾರ, 30 ಆಗಸ್ಟ್ 2018 (08:46 IST)
ನವದೆಹಲಿ: ಕೊನೆಗೂ ಕಾಂಗ್ರೆಸ್ ಅಧ್ಯಕ್ಷ ಕೈಲಾಸ ಯಾತ್ರೆ ಕೈಗೊಳ್ಳುವ ದಿನ ಪ್ರಕಟಿಸಿದ್ದಾರೆ. ಇದಕ್ಕೂ ಮೊದಲು ರಾಹುಲ್ ಕೈಲಾಸ ಯಾತ್ರೆ ಬಗ್ಗೆ ಹಲವು ಊಹಾಪೋಹಗಳು ಎದ್ದಿದ್ದವು.

ಇದೀಗ ಅಧಿಕೃತವಾಗಿದೆ. ನಾಳೆಯಿಂದ ರಾಹುಲ್ ಕೈಲಾಸ, ಮಾನಸ ಸರೋವರ ಯಾತ್ರೆ ಕೈಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬಳಿಕ ರಾಹುಲ್ ಕೈಲಾಸ ಯಾತ್ರೆ ಕೈಗೊಳ್ಳುತ್ತಾರೆಂಬ ಸುದ್ದಿಯಿತ್ತು.

ಚೀನಾ ಮಾರ್ಗವಾಗಿ ರಾಹುಲ್ ಯಾತ್ರೆ ಕೈಗೊಳ್ಳಲಿದ್ದಾರೆ. ಕೈಲಾಸ ಯಾತ್ರೆ ಮುಗಿಸಿದ ಬಳಿಕ ಮಧ್ಯಪ್ರದೇಶ ಚುನಾವಣಾ ರ್ಯಾಲಿಗೆ ರಾಹುಲ್ ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments