Webdunia - Bharat's app for daily news and videos

Install App

ಸಿಎಂ ಕುಮಾರಸ್ವಾಮಿ ಕಣ್ಣೀರಿಗೆ ನಿಜ ಕಾರಣವೇನು ಗೊತ್ತಾ?!

Webdunia
ಸೋಮವಾರ, 16 ಜುಲೈ 2018 (09:24 IST)
ಬೆಂಗಳೂರು: ಮೊನ್ನೆಯಷ್ಟೇ ಸಾರ್ವಜನಿಕ ಸಮಾರಂಭವೊಂದರಲ್ಲಿ ಕಣ್ಣೀರು ಹಾಕುತ್ತಾ, ನಾನು ಸಂತೋಷವಾಗಿಲ್ಲ ಎಂದಿದ್ದ ಸಿಎಂ ಕುಮಾರಸ್ವಾಮಿ ಕಣ್ಣೀರಿನ ಹಿಂದಿನ ನಿಜ ಕಾರಣ ಏನಿರಬಹುದು?

ಸದ್ಯಕ್ಕೆ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಹಲವು ಸಮಸ್ಯೆಗಳು ಕುಮಾರಸ್ವಾಮಿ ಮುಂದಿದೆ. ಸಾಲಮನ್ನಾ ಘೋಷಣೆ ಮಾಡಿದ ಬಳಿಕ ಅದನ್ನು ಸರಿದೂಗಿಸುವುದೇ ದೊಡ್ಡ ತಲೆನೋವಾಗಿದೆ. ಹಣ ಹೊಂದಿಸುವುದೇ ಕುಮಾರಸ್ವಾಮಿ ಎದುರಿರುವ ದೊಡ್ಡ ಸವಾಲು.

ಅದರ ಜತೆಗೆ ಮಿತ್ರ ಪಕ್ಷ ಕಾಂಗ್ರೆಸ್ ನಾಯಕರೇ ಬಜೆಟ್ ನ ಕೆಲವು ಅಂಶಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಕುಮಾರಸ್ವಾಮಿಗೆ ತಲೆನೋವಾಗಿದೆ. ಹೀಗಾಗಿ ಸಿಎಂ ಆದರೂ ಅಧಿಕಾರವಿಲ್ಲದ ಸ್ಥಿತಿ ಕುಮಾರಸ್ವಾಮಿಯವರದ್ದಾಗಿದೆ. ಇದೇ ಅಸಹಾಯಕತೆಯೇ ಅವರನ್ನು ಕಣ್ಣೀರು ಹಾಕುವಂತೆ ಮಾಡಿತಾ ಎಂಬ ಪ್ರಶ್ನೆ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ಓಡಾಡುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments