Select Your Language

Notifications

webdunia
webdunia
webdunia
webdunia

ಜಮಖಂಡಿ ಪ್ರಚಾರ ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್ ಗರಂ ಆಗಿದ್ಯಾಕೆ?

ಜಮಖಂಡಿ ಪ್ರಚಾರ ಸಭೆಯಲ್ಲಿ ಕೆ.ಸಿ.ವೇಣುಗೋಪಾಲ್ ಗರಂ ಆಗಿದ್ಯಾಕೆ?
ಜಮಖಂಡಿ , ಶುಕ್ರವಾರ, 26 ಅಕ್ಟೋಬರ್ 2018 (13:53 IST)
ಜಮಖಂಡಿ : ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಗರಂ ಆಗಿದ್ದಾರೆ.


ಜಮಖಂಡಿ ಉಪಚುನಾವಣೆ ಉಸ್ತುವಾರಿಯಾಗಿ 30 ಕ್ಕು ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಕೆಪಿಸಿಸಿ ನೇಮಿಸಿತ್ತು. ಆದರೆ, ನೇಮಕಗೊಂಡವರ ಪೈಕಿ ಸುಮಾರು 15 ಕ್ಕೂ ಹೆಚ್ಚು ಹಾಲಿ ಹಾಗೂ ಮಾಜಿ ಶಾಸಕರು ಗೈರು ಹಾಜರಾಗಿದ್ದಾರೆ.


ಇದರಿಂದ ಬೇಸರಗೊಂಡ ಕೆ.ಸಿ.ವೇಣುಗೋಪಾಲ್ ಕ್ಷೇತ್ರದ ಉಸ್ತುವಾರಿ ಹೊತ್ತವರೇಕೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ವಾಹನದಲ್ಲಿಯೇ 5 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವಾಹನ ಚಾಲಕ