Webdunia - Bharat's app for daily news and videos

Install App

ಕ್ಯಾನ್ಸರ್‌ ನಂತಹ ಮಾರಕ ರೋಗಗಳನ್ನು ವಾಸಿಮಾಡುವ ಶಕ್ತಿ ಈ ದೇವರಿಗಿದೆಯಂತೆ

Webdunia
ಮಂಗಳವಾರ, 11 ಸೆಪ್ಟಂಬರ್ 2018 (10:40 IST)
ಬೆಂಗಳೂರು : ಹೈಟೆಕ್ ಆಸ್ಪತ್ರೆಗಳಲ್ಲಿ ವಾಸಿಯಾಗದ ಖಾಯಿಲೆಗಳಿಂದ ನರಳುತ್ತಿರುವವರು ಒಮ್ಮೆ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿ. ಯಾಕೆಂದರೆ ಸರ್ವರೋಗಗಳನ್ನು ಗುಣಪಡಿಸುವ ಶಕ್ತಿ ಈ ದೇವರಿಗಿದೆಯಂತೆ.


ತುಮಕೂರಿನ ಅರೆಯೂರಿನಲ್ಲಿರುವ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ಒಮ್ಮೆ ಭೇಟಿ ನೀಡಿ ಸ್ವಾಮಿ ದರ್ಶನ ಮಾಡಿ ಹಲವಾರು ರೋಗಗಳು ವಾಸಿಯಾಗಿರುವ ಐತಿಹ್ಯವಿದೆ. ಸಾಯಂಕಾಲಗಳಲ್ಲಿ ಶ್ರೀ ವೈದ್ಯನಾಥೇಶ್ವರ ಸ್ವಾಮಿಯ ಜ್ಯೋತಿರ್ ಲಿಂಗವನ್ನು ಆರಾಧಿಸುವುದರಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ, ಕ್ಯಾನ್ಸರ್‌ ನಂತಹ ಮಾರಕ ರೋಗಗಳೂ ಕೂಡ ವಾಸಿಯಾಗಿರುವ ಉದಾಹರೆಣೆಗಳಿವೆ.


ಕ್ಯಾನ್ಸರ್‌ ನಂತಹ ಮಾರಕ ರೋಗಗಳಾದಿ ಸರ್ವರೋಗಗಳನ್ನು ವಾಸಿಮಾಡುವುದರಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿಗೆ ಭವರೋಗ ವೈದ್ಯ ಎಂದೂ ಕರೆಯುತ್ತಾರೆ. ಸರ್ವ ರೋಗಗಳನ್ನೂ ನಿವಾರಿಸುವುದು ಮಾತ್ರವಲ್ಲ ಮನೋರೋಗವನ್ನು ಕೂಡ ತಹಬದಿಗೆ ತರುವ ಶಕ್ತಿ ಈ ದೇವರಿಗಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಲ್ಲಿ ಭಯ ಹೋಗಲಾಡಿಸಲು ಈ ಮಂತ್ರ ಹೇಳಿಕೊಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಅವಿವಾಹಿತ ಮಹಿಳೆಯರು ಮದುವೆಗೆ ಮೊದಲು ಈ ತಪ್ಪು ಮಾಡಲೇಬೇಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments