Webdunia - Bharat's app for daily news and videos

Install App

ಟೀಂ ಇಂಡಿಯಾವನ್ನು ಕಾಪಾಡಿದ ‘ಹನುಮ’

Webdunia
ಭಾನುವಾರ, 9 ಸೆಪ್ಟಂಬರ್ 2018 (17:34 IST)
ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೂರನೇ ದಿನ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದೆ.

ನಿನ್ನೆ 6 ವಿಕೆಟ್ ಕಳೆದುಕೊಂಡು 174 ಕ್ಕೆ ದಿನದಾಟ ಮುಗಿಸಿದ್ದ ಭಾರತಕ್ಕೆ ಇಂದು ಕೆಲ ಹೊತ್ತು ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಉತ್ತಮ ಜತೆಯಾಟವಾಡಿ ಚೇತರಿಕೆ ನೀಡಿದರು. ಚೊಚ್ಚಲ ಪಂದ್ಯದಲ್ಲಿ (56) ಅರ್ಧಶತಕ ಗಳಿಸಿದ ಹನುಮ ವಿಹಾರಿ ನಂತರ ಮೊಯಿನ್ ಅಲಿಗೆ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ಇಶಾಂತ್ ಶರ್ಮಾ ಜತೆಗೂಡಿದ ರವೀಂದ್ರ ಜಡೇಜಾ ಇದೀಗ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಿದ್ದರೂ ಇಂಗ್ಲೆಂಡ್ ನ ಮೊದಲ ಇನಿಂಗ್ಸ್ ಮೊತ್ತ ದಾಟಲು ಟೀಂ ಇಂಡಿಯಾಗೆ ಇನ್ನೂ92 ರನ್ ಗಳ ಅವಶ್ಯಕತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments