Webdunia - Bharat's app for daily news and videos

Install App

ನೋಟುಗಳಿಂದಲೂ ಖಾಯಿಲೆ ಬರುತ್ತಂತೆ!

Webdunia
ಸೋಮವಾರ, 3 ಸೆಪ್ಟಂಬರ್ 2018 (09:22 IST)
ನವದೆಹಲಿ: ಎಲ್ಲಾರೂ ಮಾಡುವುದು ದುಡ್ಡಿಗಾಗಿ ಎನ್ನುವ ಈ ಕಾಲದಲ್ಲಿ ಆಘಾತ ನೀಡುವ ಸುದ್ದಿಯೊಂದು ಬಂದಿದೆ.

ನಾವು ಬಳಸುವ ನೋಟಿನಿಂದ ಮಾರಣಾಂತಿಕ ಖಾಯಿಲೆ ಬರುವ ಸಾಧ್ಯತೆಯಿದೆಯಂತೆ. ಹಾಗಂತ ಇದರ ಬಗ್ಗೆ ಮುನ್ನಚ್ಚರಿಕೆ ಕೈಗೊಳ್ಳುವಂತೆ ವಿತ್ತ ಸಚಿವ ಅರುಣ್ ಜೇಟ್ಲಿಗೆ ವ್ಯಾಪಾರಿಗಳ ಮಂಡಳಿ ಸಿಎಐಟಿ ಪತ್ರ ಬರೆದಿದೆ.

ಕೆಲವು ಅಧ್ಯಯನ ವರದಿಗಳನ್ನು ಉಲ್ಲೇಖಿಸಿ ವ್ಯಾಪಾರಿಗಳ ಮಂಡಳಿ ವಿತ್ತ ಸಚಿವರಿಗೆ ಇಂತಹದ್ದೊಂದು ಮನವಿ ಮಾಡಿದೆ. ಶ್ವಾಸಕೋಶ, ಮೂತ್ರ, ಚರ್ಮ ಸೋಂಕು ಮುಂತಾದ ಗಂಭೀರ ಖಾಯಿಲೆ ಬರುವ ಸಾಧ್ಯತೆಯಿದೆಯಂತೆ! ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕೆಂದು ಮಂಡಳಿ ಆಗ್ರಹಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments