Webdunia - Bharat's app for daily news and videos

Install App

ಡಿವೈಎಸ್ ಪಿ ಗಣಪತಿ ಸಾವು ಪ್ರಕರಣ: ಸಚಿವ ಕೆಜೆ ಜಾರ್ಜ್ ಪರ ಸಿಎಂ ಬ್ಯಾಟಿಂಗ್

Webdunia
ಮಂಗಳವಾರ, 10 ಜುಲೈ 2018 (09:55 IST)
ಬೆಂಗಳೂರು: ಡಿವೈಎಸ್ ಪಿ ಗಣಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸದನದಲ್ಲಿ ಸಿಎಂ ಕುಮಾರಸ್ವಾಮಿ ಸಚಿವ ಕೆಜೆ ಜಾರ್ಜ್ ಪರವಾಗಿ ಮಾತನಾಡಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಪ್ರಕರಣ ಆದಾಗ ಕೆಜೆ ಜಾರ್ಜ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ ಇದೀಗ ಅದೇ ಸಚಿವರ ಪರವಾಗಿ ಮಾತನಾಡಿದ್ದಾರೆ.

ಡಿಕೆ ರವಿ, ಡಿವೈಎಸ್ ಪಿ ಗಣಪತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಬಿಐ, ಸಿಐಡಿ ತನಿಖಾ ತಂಡಗಳು ಕೆಜೆ ಜಾರ್ಜ್ ಅವರ ಕೈವಾಡ ಇಲ್ಲ ಎಂದು ಕ್ಲೀನ್ ಚಿಟ್ ನೀಡಿದೆ. ಹೀಗಿರುವಾಗ ನಾವು ನಮ್ಮ ನ್ಯಾಯ ಸಂಸ್ಥೆಗಳನ್ನು ಗೌರವಿಸಬೇಕಾಗುತ್ತದೆ.

ಬಿಜೆಪಿಯ ಗೋವಿಂದ ಕಾರಜೋಳ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಕ್ಕೆ ಉತ್ತರಿಸಿ ಕುಮಾರಸ್ವಾಮಿ ತನಿಖಾ ವರದಿಯಲ್ಲಿ ಏನು ಬಂದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಿಂದೆ ಒತ್ತಡಕ್ಕೆ ಮಣಿದು ಅವರು ರಾಜೀನಾಮೆ ಸಲ್ಲಿಸಿದ್ದರು. ಈಗ ನ್ಯಾಯಾಲಯದ ತೀರ್ಪು ನಾವೆಲ್ಲರೂ ಗೌರವಿಸಲೇಬೇಕಾಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments