Webdunia - Bharat's app for daily news and videos

Install App

ಮಾಧ್ಯಮದವರಿಗೆ ಅವಮಾನಿಸಿದ ಕಾರ್ಮಿಕ ಸಚಿವ

Webdunia
ಮಂಗಳವಾರ, 11 ಸೆಪ್ಟಂಬರ್ 2018 (19:18 IST)
ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಮಾಧ್ಯಮದವರಿಗೆ ಕಾರ್ಮಿಕ ಸಚಿವ ಅವಮಾನಿಸಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಭೆಯಲ್ಲಿ ಮಾಧ್ಯಮದವರಿಗೆ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವಮಾನಿಸಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳು ಮತ್ತು ಸಚಿವರ ನಡುವೆ ವಾಗ್ವಾದವೂ ನಡೆದಿದೆ. ಚಿತ್ರಿಕರಣ ಮಾಡುತ್ತಿದ್ದ ಕ್ಯಾಮರಮೆನ್ ಗಳಿಗೆ ಕ್ಯಾಮೆರಾ ತೆಗೆದುಕೊಂಡು ಹೊರ ಹೋಗಿ ಅಂತ ಸಚಿವ ಹೇಳಿದ್ದಾರೆ.

ಸಭೆಗೆ ಅಡ್ಡಿಪಡಿಸಬೇಡಿ. ತಗೆಯಿರಿ ನಿಮ್ ಟ್ರೈಪ್ಯಾಡ್, ಹೊರಗೆ ಹೋಗಿ ಅಂತ ಗರಂ ಆಗಿ ಸಚಿವ ಹೇಳಿದ್ದಾರೆ.
ಕ್ಯಾಮೆರಾ ಟ್ರೈಪ್ಯಾಡ್ ಹಿಡ್ಕೊಂಡು ಸಭೆಯಲ್ಲಿ ಬರಬೇಡಿ ಅಂತ ಹೇಳಿ ಅವಮಾನಿಸಿದ್ದಾರೆ. ಪ್ರತಿಬಾರಿಯೂ ಜಿಲ್ಲೆಗೆ ಬಂದಾಗ ಅವಮಾನಿಸುತ್ತಿರೋ ಸಚಿವರ ವಿರುದ್ಧ ತಿರುಗಿ ಬಿದ್ದ ಮಾದ್ಯಮ ಪ್ರತಿನಿಧಿಗಳು ಕೂಡ ವಾಗ್ವಾದ ನಡೆಸಿದ್ದಾರೆ.
ಶಾಸಕರು, ಅಧಿಕಾರಿಗಳ ಸಮ್ಮುಖದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಅವಮಾನಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments