Webdunia - Bharat's app for daily news and videos

Install App

ಪ್ರಧಾನಿ ನರೇಂದ್ರ ಮೋದಿ ಕಾರ್ಪೋರೇಟ್ ಮಗ ಎಂದವರಾರು?

Webdunia
ಶುಕ್ರವಾರ, 13 ಜುಲೈ 2018 (15:50 IST)
 
ಲೋಕಸಭಾ ಚುನಾವಣಾ ಸಮೀಪಿಸಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈಗ ರೈತರ ನೆನಪಾಗಿದೆ. ದೇಶದಲ್ಲಿ ಎಷ್ಟೆ ರ್ಯಾಲಿ ಮಾಡಿದರೂ, ರ್ಯಾಲಿ ಫಲ ನೀಡುವುದಿಲ್ಲ. ರೈತರ ಸಾಲ ಮನ್ನಾ ಮಾಡಿ ರೈತರ ಕಾಳಜಿ ವಹಿಸಬೇಕಿತ್ತು. ಆದ್ರೆ ಪ್ರಧಾನಿ ಕಾರ್ಪೊರೇಟ್ ವಲಯದ ಹಿತ ಕಾಪಾಡಿದ್ದು, ಅವರು ರೈತನ ಮಗನಲ್ಲ ಹೊರತು ಕಾರ್ಪೊರೇಟ್ ಮಗ ಆಗಿದ್ದಾರೆ. ಹೀಗಂತ ಹಿರಿಯ ಕಾಂಗ್ರೆಸ್ ಸಂಸದ ಟಾಂಗ್ ನೀಡಿದ್ದಾರೆ. 
 
ಇಂದಿನಿಂದ ಯಾದಗಿರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭವಾಯಿತು. ಸಮ್ಮಿಶ್ರ ಸರ್ಕಾರ ರಚನೆ ನಂತರ  ಯಾದಗಿರಿಯಲ್ಲಿ ಪ್ರಥಮ ಇಂದಿರಾ ಕ್ಯಾಂಟೀನ್ ಇದಾಗಿದೆ. ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಿಂದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಂಡಿತು. ಸಂದರ್ಭದಲ್ಲಿ ಮಾತನಾಡಿದ ಡಾ. ಖರ್ಗೆ, ಲೋಕಸಭಾ ಚುನಾವಣಾ ಸಮೀಪಿಸಿದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈಗ ರೈತರ ನೆನಪಾಗಿದೆ ಎಂದರು.

ದೇಶದಲ್ಲಿ ಎಷ್ಟೆ ರ್ಯಾಲಿ ಮಾಡಿದರೂ, ರ್ಯಾಲಿ ಫಲ ನೀಡುವುದಿಲ್ಲ. ರೈತರ ಸಾಲ ಮನ್ನಾ ಮಾಡಿ ರೈತರ ಕಾಳಜಿ ವಹಿಸಬೇಕಿತ್ತು. ಆದ್ರೆ ಪ್ರಧಾನಿ ಕಾರ್ಪೊರೇಟ್ ವಲಯದ ಹಿತ ಕಾಪಾಡಿದ್ದು ಅವರು ರೈತನ ಮಗನಲ್ಲ. ಪ್ರಧಾನಿ ಕಾರ್ಪೊರೇಟ್ ಮಗ ಆಗಿದ್ದಾರೆ. ರೈತರ ಸಾಲ ಮನ್ನಾ ಮಾಡದೇ ರೈತರ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ಇದು ಚುನಾವಣಾ ಗಿಮೀಕ್ ಆಗಿದೆ ಅಷ್ಟೇ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಕಾಂಗ್ರೆಸ್ ಹೈಕಮಾಂಡಗೆ ಬಿಟ್ಟದ್ದು ಎಂದು ಲೋಕಸಭಾ ಕಾಂಗ್ರೆಸ್ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments