Webdunia - Bharat's app for daily news and videos

Install App

ಶ್ರೀ ಕೃಷ್ಣ ದೇವಾಲಯಕ್ಕೆ ಕನ್ನ: ಹುಂಡಿ ಕಳ್ಳತನ

Webdunia
ಬುಧವಾರ, 12 ಸೆಪ್ಟಂಬರ್ 2018 (14:36 IST)
ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ.

ಬಳ್ಳಾರಿಯ ರಾಯಲ್ ಕಾಲೋನಿಯ ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳ , ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ. ಈ ಎಲ್ಲ ದೃಶ್ಯವಾಳಿಗಳು ದೇವಾಲಯ ಪಕ್ಕದ ಮನೆಯಲ್ಲಿ ಇಟ್ಟಿರುವ ಸಿ ಸಿ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ.  ಕಳ್ಳನ‌ ಮುಖ ಅಸ್ಪಷ್ಟವಾಗಿದ್ರು, ಘಟನೆ ಸಂಪೂರ್ಣ ಸನ್ನಿವೇಶ ರೆಕಾರ್ಡ್ ಆಗಿದೆ. ಕಳೆದ ತಿಂಗಳು ಕೂಡ ಇದೇ ರೀತಿ ಕಳ್ಳತನ ಮಾಡಲಾಗಿತ್ತು.

ಅಂದು ಮಾಡಿದ ಮತ್ತು ಇಂದು ಮಾಡಿದ ಕಳ್ಳ ಮತ್ತು ಕಳ್ಳತನ ಮಾಡಿದ ರೀತಿಯಲ್ಲಿ ಹೋಲಿಕೆ  ಇದೆ ಎನ್ನಲಾಗುತ್ತಿದೆ. ಸದ್ಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದಾಖಲೆ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments