Webdunia - Bharat's app for daily news and videos

Install App

ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದ ಶಾಸಕ ಯಾರು?

Webdunia
ಭಾನುವಾರ, 15 ಜುಲೈ 2018 (20:03 IST)
ವಿಧಾನಸಭೆ ಚುನಾವಣೆ ಮುಗಿದು ಸಮ್ಮಿಶ್ರ ಸರಕಾರ ರಚನೆಯಾಗಿ ತಿಂಗಳುಗಳೇ ಕಳೆಯುತ್ತಿವೆ. ಆದರೆ ಇಲ್ಲೊಬ್ಬ ಶಾಸಕರು ಚುನಾವಣೆಯಲ್ಲಿ ಗೆದ್ದರೂ ಪ್ರಯೋಜನವಿಲ್ಲದಂತಾಗಿದೆ ಎಂದಿದ್ದಾರೆ. 
 
ಯಾರ ದುರಾದೃಷ್ಟವೋ ಗೊತ್ತಿಲ್ಲ. ಗೆದ್ದು ಪ್ರಯೋಜನವಿಲ್ಲದಂತಾಗಿದೆ. ಹೀಗಂತ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ. ಐದು ಬಾರಿ ಶಾಸಕರಾಗಿರುವ ಹಾಲಾಡಿ ಈ ಹೇಳಿಕೆ ನೀಡಿದ್ದಾರೆ. ಕುಂದಾಪುರದ ಬಿಜೆಪಿ ಶಾಸಕರ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಹಾಲಾಡಿ, ಬಜೆಟ್ ನಲ್ಲಿ ಕರಾವಳಿ ಪ್ರದೇಶವನ್ನು ಕಡೆಗಣಿಸಲಾಗಿದೆ. ಕೇಂದ್ರದ ಯೋಜನೆಗಳನ್ನು ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿಲ್ಲ.

ಹೀಗಾಗಿ ಚುನಾವಣೆಯಲ್ಲಿ ಜನತೆಗೆ ನೀಡಿದ ಆಶ್ವಾಸನೆ ಈಡೇರಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಮುಂದೆಯೂ ಕೇಂದ್ರದಲ್ಲಿ ಮೋದಿ ಆಡಳಿತ ಬರಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments