Webdunia - Bharat's app for daily news and videos

Install App

ರುಂಡದೊಂದಿಗೆ ಕೊಲೆಗಡುಕರು ಪರಾರಿ!

Webdunia
ಮಂಗಳವಾರ, 11 ಸೆಪ್ಟಂಬರ್ 2018 (21:00 IST)
ಕೊಲೆ ಮಾಡಿ ವ್ಯಕ್ತಿಯ ರುಂಡದೊಂದಿಗೆ ಕೊಲೆಗಾರರು ಪರಾರಿಯಾಗಿರುವ ಘಟನೆ ನಡೆದಿದೆ.

ಕಲಬುರಗಿ ತಾಲೂಕಿನ ಆಲಗೂಡ ಗ್ರಾಮದ ಬಳಿ ಭೀಭತ್ಸ ಘಟನೆ ನಡೆದಿದೆ. ಗ್ರಾಮದ ಸಿದ್ದೋಜಿ ಭೋಸಲೆಯನ್ನು ಕೊಲೆಮಾಡಿರುವ ಕೊಲೆಗಡುಕರು ರುಂಡದೊಂದಿಗೆ ಪರಾರಿಯಾಗಿದ್ದಾರೆ.

ಔರಾದ್-ಆಲಗೂಡು ರಸ್ತೆ ಮಾರ್ಗದಲ್ಲಿ ಈ ಕೊಲೆ ನಡೆದಿದೆ. ಕಲಬುರಗಿಯಲ್ಲಿರುವ ಕೆಎಂಎಫ್ ನಲ್ಲಿ ಚಾಲಕನಾಗಿ ಕೊಲೆಯಾಗಿರುವ ಸಿದ್ದೋಜಿ ಕೆಲಸ ಮಾಡುತ್ತಿದ್ದನು.
ಹಣಕಾಸಿನ ವಿಷಯಕ್ಕೆ ಈ ಕೊಲೆ ನಡೆದಿರಬಹುದೆಂದು ಹೇಳಲಾಗುತ್ತಿದೆ. ಕೊಲೆ ಮಾಡಿ ರುಂಡ ಹೊತ್ತೊಯ್ದಿರುವ ಕೊಲೆಗಾರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments