Webdunia - Bharat's app for daily news and videos

Install App

ಕೇಂದ್ರದ ನೆರೆ ಅಧ್ಯಯನ ತಂಡ ಭೇಟಿ

Webdunia
ಬುಧವಾರ, 12 ಸೆಪ್ಟಂಬರ್ 2018 (16:59 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಪ್ರಧಾನಿ ಭೇಟಿ ಮಾಡಿದ ಬೆನ್ನಲ್ಲೇ, ಕೇಂದ್ರದ ನೆರೆ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದೆ.

ಕೇಂದ್ರದ ನೆರೆ ಅಧ್ಯಯನ ತಂಡ ಮಂಗಳೂರಿಗೆ ಆಗಮಿಸಿದೆ.  ಮಂಗಳೂರಿನಲ್ಲಿ ವೀಕ್ಷಣೆ ಬಳಿಕ ಉಡುಪಿಗೆ ತೆರಳಿತು. ಸಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಸಭೆ ನಡೆಸಿತು.

ನಾಳೆ ಪುತ್ತೂರು, ಬೆಳ್ತಂಗಡಿ, ಸುಬ್ರಮಣ್ಯ ತಾಲೂಕುಗಳಿಗೆ ನೆರೆ ಅಧ್ಯಯನ ತಂಡ ಭೇಟಿ ನೀಡಲಿದೆ. ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರೊಂದಿಗೆ ಕೇಂದ್ರ ತಂಡ ಸಭೆ ನಡೆಸಿತು.

ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ನಷ್ಟ ಆಗಿದೆ. ಸಮಗ್ರ ವರದಿ ನೀಡುವಂತೆ ಸಚಿವ ಯು. ಟಿ. ಖಾದರ್ ಕೇಂದ್ರ ತಂಡಕ್ಕೆ ಮನವಿ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments