Webdunia - Bharat's app for daily news and videos

Install App

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?

Webdunia
ಶನಿವಾರ, 14 ಜುಲೈ 2018 (19:02 IST)
ಪೆಟ್ರೋಲ್ ಬೆಲೆ ಏರಿಕೆಯ ವಿಚಾರದಲ್ಲಿ  ಬಿಜೆಪಿ ನಾಯಕರ ವಿರೋಧಕ್ಕೆ ಉಡುಪಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ   ಮಾಜಿ ಸಚಿವ ಪ್ರಮೋದ್ ಮದ್ವರಾಜ್  ತಿರುಗೇಟುನೀಡಿದ್ದಾರೆ.
ಉಡುಪಿಯ ಬಡಗಬೆಟ್ಟು ಕೋ ಅಪರೇಟಿವ್ ಸೊಸೈಟಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಡ ಶಾಲೆ ಮಕ್ಕಳಿಗೆ ಬಡಗ ಬೆಟ್ಟು ಕ್ರೆಡಿಟ್ ಕೋ ಅಪರೇಟಿವ್  ಸೊಸೈಟ್ವತಿಯಿಂದ ನೀಡಲಾದ  ಸೈಕಲ್ ನ್ನು ವಿತರಿಸಿದ  ಕಾಪು ಶಾಸಕ ಲಾಲಾಜಿಮೆಂಡನ್ ಮುಖ್ಯ ಅತಿಥಿಯಾಗಿ  ಮಾತನಾಡಿದ್ರು,  ಪೆಟ್ರೋಲ್ ಬೆಲೆ ದುಬಾರಿಯಾಗಿದೆಹಾಗಾಗಿ ಸೈಕಲ್ಬಳಸುವುವ ಮೂಲಕ ಇಂಧನದ ಬೆಲೆ ಏರಿಕೆಯ ನಿಯಂತ್ರಣದ ಜೊತೆಗೆ ಪರಿಸರ ಮಾಲಿನ್ಯವನ್ನು ತಡೆಗಟ್ಟಬಹುದು ಎಂಬ ಹೇಳಿಕೆ ನೀಡಿದ್ದರುಶಾಸಕರ ಹೇಳಿಕೆಗೆ ಮಾಜಿ ಸಚಿವಪ್ರಮೋದ್ ಮದ್ವರಾಜ್ ಕಾರ್ಯಕ್ರಮದಲ್ಲಿಯೇ ಟಾಂಗ್ ನೀಡಿದ್ದಾರೆಕಾಂಗ್ರೆಸ್ ಸರಕಾರದ ಆಡಳಿತ ಸಂದರ್ಭ ಪೆಟ್ರೋಲೆ ಬೆಲೆ ಏರಿಕೆಯಾದಾಗ ಬಿಜೆಪಿಗರು  ಪ್ರತಿಭಟನೆನಡೆಸುತ್ತಾರೆಆದೇ ತನ್ನ ಅಧಿಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾದಾಗ ಸೈಕಲ್ ಸವಾರಿ ಮಾಡಬೇಕು ಅಂತ ಹೇಳ್ತಾರೆ ಅಂತಾ ಲೇವಡಿ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments