Webdunia - Bharat's app for daily news and videos

Install App

ಅರ್ಜುನನ ನೋಡಿ ಖುಷಿಪಟ್ಟ ಯದುವೀರ್

Webdunia
ಮಂಗಳವಾರ, 11 ಸೆಪ್ಟಂಬರ್ 2018 (15:37 IST)
ಮೈಸೂರು ಅರಮನೆಯಲ್ಲಿ ಗಜಪಡೆ ಜೊತೆ ಮಹಾರಾಜ ಯದುವೀರ್ ಕಾಣಿಸಿಕೊಂಡರು. ದಸರಾ ಗಜಪಡೆಯನ್ನ ನೋಡಿ ಅವುಗಳಿಗೆ ಆರೈಕೆಯನ್ನು ಯದುವೀರ್ ಒಡೆಯರ್ ಮಾಡಿದ್ದಾರೆ.

ತಾಲೀಮಿಗಾಗಿ ಮೈಸೂರು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ಅರ್ಜುನ ಅಂಡ್ ಟೀಂ ನ ಆನೆಗಳನ್ನ ನೋಡಿ ಖುಷಿ ಪಟ್ಟರು.

ಅರ್ಜುನ‌ ಆನೆಗೆ ಕಬ್ಬು, ಬೆಲ್ಲ, ಬಾಳೆಹಣ್ಣು ನೀಡಿ ಆರೈಕೆ ಮಾಡಿದರು.
ಮೈಸೂರು ಅರಮನೆಯ ಕೋಡಿಸೋಮೇಶ್ವರ ದೇವಾಲಯದ ಬಳಿ ಇರುವ ಅರ್ಜುನ ಮನೆ ತೆರಳಿ ಆರೈಕೆ ಮಾಡಿದ ಯದುವೀರ್ ಒಡೆಯರ್ ಗಮನ ಸೆಳೆದರು.

ಮೈಸೂರು ಸಂಸ್ಕೃತಿಯಲ್ಲಿ ಆನೆಗಳ ಪಾತ್ರ ಬಹುಮುಖ್ಯ ಎಂದು ಫೇಸ್‌ಬುಕ್‌ ಹಾಗೂ ಇನ್ಸ್ಟಾಗ್ರಾಂ‌ನಲ್ಲಿ ಪೋಸ್ಟ್ ಮಾಡಿರುವ ಯದುವೀರ್ ರ ಪೋಸ್ಟ್ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments