Webdunia - Bharat's app for daily news and videos

Install App

ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿರುವ ಆಗುಂಬೆ

Webdunia
ಸೋಮವಾರ, 27 ಜೂನ್ 2016 (11:06 IST)
ದಕ್ಷಿಣ ಭಾರತದಲ್ಲಿಯೇ ಅತೀ ಹೆಚ್ಚು ಮಳೆ ಸುರಿಯುವ ಆಗುಂಬೆ ಪ್ರವಾಸಿ ತಾಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಈ ಸುಂದರ ಪ್ರವಾಸಿ ತಾಣ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯಾಸ್ಥದ ದೃಶ್ಯಕ್ಕಾಗಿ ಪ್ರಸಿದ್ಧವಾಗಿದೆ.
ಸುಂದರ ಪ್ರವಾಸಿ ತಾಣವಾಗಿರುವ ಆಗುಂಬೆ, ಆಯುರ್ವೇದ ಗಿಡಮೂಲಿಕೆಗಳಿಂದ ಕುಡಿರುವ ಪ್ರದೇಶವಾಗಿರುವುದರಿಂದ ಪ್ರವಾಸಿಗರು ಸ್ವಾಸ್ಥ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿ ಆಗಮಿಸುತ್ತಾರೆ.
 
ಈ ಪ್ರದೇಶ ಭೇಟಿ ನೀಡುವ ಪ್ರವಾಸಿಗರು ಬರ್ಕನ ಜಲಪಾತ, ಕುಂಚಿಕಲ್ ಜಲಪಾತ, ಅಬ್ಬಿ ಫಾಲ್ಸ್, ಜೋಗಿ ಗುಂಡಿ ಮತ್ತು ಕೂಡ್ಲು ತೀರ್ಥ ಜಲಪಾತಗಳನ್ನು ವೀಕ್ಷಿಸಬಹುದಾಗಿದೆ. ಆಗುಂಬೆಯಲ್ಲಿ ಹಲವು ಪ್ರಭೇದದ ಪ್ರಾಣಿ ಮತ್ತು ಸಸ್ಯಗಳು ಕಂಡು ಬರುವುದರಿಂದ ಮೆಲೆನಾಡು ಸಂಶೋಧನಾ ಕೇಂದ್ರವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments