Webdunia - Bharat's app for daily news and videos

Install App

ಭಾರತ್ ಬಂಧ್ ಗೆ ಮೋದಿ ಅಭಿಮಾನಿಗಳ ತಿರುಗೇಟು

Webdunia
ಸೋಮವಾರ, 10 ಸೆಪ್ಟಂಬರ್ 2018 (09:39 IST)
ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ನೇತೃತ್ವದಲ್ಲಿ ಕರೆ ನೀಡಿರುವ ಭಾರತ್ ಬಂಧ್ ಗೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಭಿಮಾನಿಗಳು ತಿರುಗೇಟು ಕೊಟ್ಟಿದ್ದಾರೆ.

ಇಂದು ಬಂದ್ ಆಚರಿಸುವ ಬದಲು ಹೆಚ್ಚುವರಿಯಾಗಿ ಒಂದು ಗಂಟೆ ಕೆಲಸ ಮಾಡುವುದಾಗಿ ಕೆಲವು ಮೋದಿ ಅಭಿಮಾನಿಗಳ ಅಂಗಡಿ, ಹೋಟೆಲ್ ಮತ್ತಿತರ ಮಳಿಗೆಗಳ ಮಾಲಿಕರು ತಮ್ಮ ಅಂಗಡಿ ಎದುರು ಫಲಕ ಹಾಕಿ ಭಾರತ್ ಬಂಧ್ ಗೆ ತಿರುಗೇಟು ಕೊಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣದಲ್ಲೂ ಬಿಜೆಪಿ ಬೆಂಬಲಿಗರು ಇದಕ್ಕೆ ವ್ಯಾಪಕ ಪ್ರಚಾರ ಕೊಟ್ಟಿದ್ದು, ಆ ಮೂಲಕ ತಾವು ಬಂದ್ ಗೆ ಬೆಂಬಲ ಕೊಡಲ್ಲ ಎಂದು ಸಾಂಕೇತಿಕವಾಗಿ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments