Webdunia - Bharat's app for daily news and videos

Install App

ಇಂದಿನಿಂದ ಮಧ್ಯಮ ವರ್ಗಕ್ಕೆ ಎಲ್ಲವೂ ತುಟ್ಟಿ!

Webdunia
ಶನಿವಾರ, 14 ಜುಲೈ 2018 (10:20 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಿಸಿದ್ದ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳಿದೆ.

ಪೆಟ್ರೋಲ್, ಡೀಸೆಲ್, ವಿದ್ಯುತ್ ಬೆಲೆ ಏರಿಕೆ ಇಂದಿನಿಂದ ಜಾರಿಗೆ ಬರಲಿದೆ. ಇದರ ಜತೆಗೆ ಸದ್ಯದಲ್ಲೇ ಹಾಲು, ತರಕಾರಿ ಬೆಲೆಗಳೂ ಗಗನಕ್ಕೇರಲಿವೆ. ಇದರೊಂದಿಗೆ ಶ್ರೀ ಸಾಮಾನ್ಯನ ಬದುಕು ಮತ್ತಷ್ಟು ಕಠಿಣವಾಗಲಿದೆ.

ರೈತರ ಸಾಲಮನ್ನಾ ಘೋಷಿಸಿದ್ದ ಸಿಎಂ ಅಲ್ಲಿ ವೆಚ್ಚವಾಗಿದ್ದ 34 ಸಾವಿರ ಕೋಟಿ ಹಣವನ್ನು ಬೇರೆ ವಸ್ತುಗಳ ಬೆಲೆ ಏರಿಕೆ ಮೂಲಕ ಸರಿದೂಗಿಸಲಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಸದ್ಯದಲ್ಲೇ ಬಿಎಂಟಿಸಿ ಬಸ್ ದರವೂ ಏರಿಕೆಯಾಗುವ ಸಂಭವವಿದೆ. ಹೀಗೇ ಮುಂದುವರಿದರೆ ಜನ ಸಾಮಾನ್ಯನ ಬದುಕು ಮತ್ತಷ್ಟು ತುಟ್ಟಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments