Webdunia - Bharat's app for daily news and videos

Install App

ಬಿಜೆಪಿ ಆಡಳಿತ ಕೊನೆಗಾಣಿಸಬೇಕೆಂದು ಶಿವನಿಗೆ ಪತ್ರ ಬರೆದ ಕಾಂಗ್ರೆಸ್ ನ ಮುಖಂಡ !

Webdunia
ಶನಿವಾರ, 14 ಜುಲೈ 2018 (14:03 IST)
ಭೋಪಾಲ್ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆಡಳಿತ ಕೊನೆಗಾಣಿಸಬೇಕೆಂದು ಕಾಂಗ್ರೆಸ್ ಮುಖಂಡರೊಬ್ಬರು ಶಿವನಿಗೆ ಪತ್ರ ಬರೆದಿದ್ದಾರೆ.


ಹೌದು. ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ದೇವರಾದ ಮಹಾಕಾಳೇಶ್ವರಿಗೆ ಪತ್ರದ ಮೂಲಕ ಮನವಿಯನ್ನು ಮಾಡಿಕೊಂಡಿದ್ದು, 15 ವರ್ಷಗಳಿಂದ ದುರಾಡಳಿತ ನಡೆಸುತ್ತಿರುವ ಕೇಸರಿ ಪಡೆಗೆ ಮಧ್ಯಪ್ರದೇಶದ ಜನರು ಮತ ಹಾಕದಂತೆ ಆಶೀರ್ವಾದ ಮಾಡೆಂದು ಪತ್ರದಲ್ಲಿ ತಿಳಿಸಿದ್ದಾರೆ.


ಮಧ್ಯಪ್ರದೇಶದ ಬಿಜೆಪಿ ಆಡಳಿತಾವಧಿಯಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ಹುಡುಗಿಯರನ್ನು ಅತ್ಯಾಚಾರ ಮಾಡಲಾಗಿದೆ. ಅಲ್ಲದೇ, ಭ್ರಷ್ಟಾಚಾರ ಹಾಗೂ ನಿರುದ್ಯೋಗ ಹೆಚ್ಚಳವಾಗಿದೆ ಎಂದು ಕಮಲ್ ನಾಥ್ ಆರೋಪಿಸಿ ಶಿವನಿಗೆ ಪತ್ರ ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments