Webdunia - Bharat's app for daily news and videos

Install App

ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿಗೆ ‘ಗೆಳೆಯ’ ಡಿಸಿಎಂ ಪರಮೇಶ್ವರ್ ಸಾಂತ್ವನಿಸಿದ್ದು ಹೀಗೆ!

Webdunia
ಸೋಮವಾರ, 16 ಜುಲೈ 2018 (09:29 IST)
ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದರೂ ಸಂತೋಷವಾಗಿಲ್ಲ ಎನ್ನುತ್ತಾ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ ನೆರವಿಗೆ ಡಿಸಿಎಂ ಪರಮೇಶ್ವರ್ ಬಂದಿದ್ದಾರೆ.

ಕುಮಾರಸ್ವಾಮಿಯವರ ಭಾವುಕ ಮಾತುಗಳ ಬಗ್ಗೆ ಮಾಧ್ಯಮಗಳು ಡಿಸಿಎಂ ಪರಮೇಶ್ವರ್ ರನ್ನು ಪ್ರಶ್ನಿಸಿದಾಗ ಅವರು ತಮ್ಮ ಮಿತ್ರನಿಗೆ ಸಾಂತ್ವನ ಹೇಳುವಂತಹ ಮಾತನಾಡಿದ್ದಾರೆ.

‘ಅವರು ಸುಗಮವಾಗಿ ಕೆಲಸ ಮಾಡುವಂತಹ ವಾತಾವರಣ ನಿರ್ಮಿಸುತ್ತೇವೆ. ಅವರು ಸಂತೋಷವಾಗಿದ್ದರೆ ನಾವೂ ಸಂತೋಷವಾಗಿರುತ್ತೇವೆ. ಕಣ್ಣೀರು ಹಾಕೋದೆಲ್ಲಾ ಬೇಡ’ ಎಂದು ಡಿಸಿಎಂ ಮುಗುಳ್ನಗುತ್ತಲೇ ಮಾಧ್ಯಮಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಾಂತ್ವನ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments