Webdunia - Bharat's app for daily news and videos

Install App

13 ಕೈ ಶಾಸಕರು ಬಿಜೆಪಿಗೆ? ಕುಮಾರಸ್ವಾಮಿ ಸರ್ಕಾರ ಉರುಳುತ್ತಾ?

Webdunia
ಮಂಗಳವಾರ, 11 ಸೆಪ್ಟಂಬರ್ 2018 (10:07 IST)
ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿ ಪ್ರಯತ್ನ ಮುಂದುವರಿದಿದ್ದು, 13 ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದೆ.

13 ಕಾಂಗ್ರೆಸ್ ಶಾಸಕರು ಮತ್ತು ಒಬ್ಬ ಪಕ್ಷೇತರ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಪ್ರಯತ್ನ ನಡೆಸಿದೆ ಎನ್ನಲಾಗಿದೆ. ಸದ್ಯಕ್ಕೆ ವಿಧಾನಸಭೆ ಸಂಖ್ಯಾಬಲ 222 ಇದ್ದು, ಒಂದು ವೇಳೆ 13 ಕಾಂಗ್ರೆಸ್ ಶಾಸಕರು ಕೈ ಕೊಟ್ಟರೆ ಇದು 208 ಕ್ಕೆ ಇಳಿಕೆಯಾಗಲಿದೆ.

ಅಷ್ಟೇ ಅಲ್ಲದೆ, ಈಗ ಕಾಂಗ್ರೆಸ್-ಜೆಡಿಎಸ್ ಶಾಸಕರ ಸಂಖ್ಯೆ 118 ಆಗಿದ್ದು, ಕಾಂಗ್ರೆಸ್ ಶಾಸಕರು ಪಕ್ಷ ತೊರೆದರೆ ಇದು 108 ಕ್ಕೆ ಇಳಿಕೆಯಾಗಲಿದೆ. ಒಂದು ವೇಳೆ ವಿಧಾನಸಭೆ ಸಂಖ್ಯಾಬಲ 208 ಕ್ಕೆ ಇಳಿಕೆಯಾದರೆ ಆಗ ಬಹುಮತಕ್ಕೆ 105 ಸ್ಥಾನ ಸಿಕ್ಕರೆ ಸಾಕು. ಈ ವೇಳೆ ಪಕ್ಷೇತರ ಶಾಸಕ ಬಿಜೆಪಿಗೆ ಬೆಂಬಲ ಕೊಟ್ಟರೂ ಅದು ಕಮಲ ಪಕ್ಷಕ್ಕೆ ಅಧಿಕಾರ ಹಿಡಿಯಲು ಸುಲಭವಾಗಲಿದೆ. ಅಂತೂ ರಾಜ್ಯದ ರಾಜಕೀಯ ವಿದ್ಯಮಾನ ಇದೀಗ ಕುತೂಹಲದ ಕೇಂದ್ರ ಬಿಂದುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments