Webdunia - Bharat's app for daily news and videos

Install App

ಊಟ ಮಾಡಿ, ಆದ್ರೆ ವಿಡಿಯೋ ಮಾಡ್ಬೇಡಿ ಪ್ಲೀಸ್ ಎಂದ ಸಿದ್ದರಾಮಯ್ಯ!

Webdunia
ಬುಧವಾರ, 4 ಜುಲೈ 2018 (09:10 IST)
ಬೆಂಗಳೂರು: ನಿನ್ನೆ ಕಾಂಗ್ರೆಸ್ ಪಕ್ಷದ ವಿಧಾನಸಭೆ ಮತ್ತು ವಿಧಾನಪರಿಷತ್ ಶಾಸಕರಿಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದರು.

ಆದರೆ ಔತಣಕೂಟದಲ್ಲಿ ಸಚಿವ ಸ್ಥಾನ ಸಿಗದೇ ಅತೃಪ್ತಿಗೊಂಡಿರುವ ಶಾಸಕರು ಭಾಗವಹಿಸಲಿಲ್ಲ. ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ರೋಷನ್ ಬೇಗ್,  ಕೃಷ್ಣಪ್ಪ, ಸಿಎಸ್ ಶಿವಳ್ಳಿ, ಎಚ್ ಎಂ ರೇವಣ್ಣ ಔತಣಕೂಟಕ್ಕೆ ಬಾರದೇ ಮುನಿಸು ತೋರಿದರು. ಡಿಸಿಎಂ ಪರಮೇಶ್ವರ್ ಆಗಮಿಸಿದರಾದರೂ ಬೇಗನೇ ನಿರ್ಗಮಿಸಿದರು.

ನಗರದ ಪಂಚತಾರಾ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಭೂರಿ ಭೋಜನವೇ ಏರ್ಪಾಡಿಗಿತ್ತು. ಆದರೆ ಇತ್ತೀಚೆಗಷ್ಟೇ ಉಜಿರೆಯ ಶಾಂತಿವನದಲ್ಲಿ ವಿಡಿಯೋ ಲೀಕ್ ಆದ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ, ಊಟ ಮಾಡಿ ಆದರೆ ಯಾರೂ ವಿಡಿಯೋ ಮಾಡಬೇಡಿ ಎಂದು ಮನವಿ ಮಾಡಿದರು  ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments