Webdunia - Bharat's app for daily news and videos

Install App

ವಿದೇಶದಿಂದಲೇ ರಾಜ್ಯ ರಾಜಕೀಯದ ಬಗ್ಗೆ ತಿಳಿದುಕೊಳ್ಳುತ್ತಿರುವ ಸಿದ್ದರಾಮಯ್ಯ

Webdunia
ಬುಧವಾರ, 12 ಸೆಪ್ಟಂಬರ್ 2018 (09:34 IST)
ಬೆಂಗಳೂರು: ಯುರೋಪ್ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿದ್ದುಕೊಂಡೇ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಶಮನ ಮಾಡುವ ಜವಾಬ್ಧಾರಿಯನ್ನು ಸಿದ್ದರಾಮಯ್ಯ ಹೆಗಲಿಗೇರಿಸಲಾಗಿತ್ತು. ಆದರೆ ವಿದೇಶದಿಂದ ಬಂದ ಬಳಿಕ ಈ ಬಗ್ಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಆದರೆ ಸಿದ್ದರಾಮಯ್ಯ ವಿದೇಶದಲ್ಲಿರುವಾಗಲೇ ಜಾರಕಿಹೊಳಿ ಸಹೋದರರ ಬಂಡಾಯ ಮತ್ತು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನ ನಡೆಸುತ್ತಿದ್ದು, ಈ ಎಲ್ಲಾ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ. ತಾವು ಸ್ವದೇಶಕ್ಕೆ ಬಂದ ಬಳಿಕ ಈ ಬಗ್ಗೆ ಮಾತುಕತೆ ನಡೆಸೋಣ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯುವಂತೆ ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments