Webdunia - Bharat's app for daily news and videos

Install App

ಕಾಂಗ್ರೆಸ್ ನವರೇ ಸಿಎಂ ಆಗಬೇಕಿತ್ತು, ಆದರೆ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದು ಯಾರು ಗೊತ್ತಾ?

Webdunia
ಸೋಮವಾರ, 28 ಮೇ 2018 (12:03 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ತಯಾರಿ ನಡೆಸುವಾಗ ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಸಂಪುಟ ರಚನೆ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ದೇವೇಗೌಡ ‘ನೀವೇ ಸಿಎಂ ಆಗಿ ಎಂದು ಕಾಂಗ್ರೆಸ್ ನವರಿಗೆ ಹೇಳಿದ್ದೆವು. ಆದರೆ ಕಾಂಗ್ರೆಸ್ ನಾಯಕರೇ ಕುಮಾರಸ್ವಾಮಿ ಸಿಎಂ ಆಗಲಿ ಎಂದಿದ್ದರು’ ಎಂದಿದ್ದಾರೆ.

ಇನ್ನು ರೈತರ ಸಾಲಮನ್ನಾ ವಿಚಾರವಾಗಿ ಕೇವಲ 38 ಶಾಸಕರನ್ನು ಇಟ್ಟುಕೊಂಡು ಕುಮಾರಸ್ವಾಮಿ ಮಾತ್ರ ಹೇಗೆ ತೀರ್ಮಾನ ಮಾಡಲು ಸಾಧ್ಯ? ಬಹುಮತ ಸಿಕ್ಕಿದ್ದರೆ ನಾವೇ ತೀರ್ಮಾನ ಮಾಡುತ್ತಿದ್ದೆವು. ಇದನ್ನೇ ಕುಮಾರಸ್ವಾಮಿಯೂ ಹೇಳಿದ್ದಾರೆ ಎಂದು ದೇವೇಗೌಡರು ಪುತ್ರನ ಪರ ಬ್ಯಾಟಿಂಗ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments